5:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

20/12/2024, 18:33

ಮಂಗಳೂರು(reporterkarnataka.com): ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧದ ಬಳಿ ಪ್ರತಿಭಟನೆ ನಡೆಯಿತು. ಹಮ್ಮಿಕೊಳ್ಳಲಾಗಿದೆ.


ಪ್ರತಿಭಟನೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಪದ್ಮರಾಜ್ ಪೂಜಾರಿ, ಬ್ಲಾಕ್ ಅಧ್ಯಕ್ಷರಾದ ಸುರೇಂದ್ರ ಕಂಬಳಿ, ಪ್ರಕಾಶ್ ಸಾಲ್ಯಾನ್, ಪುರುಷೋತ್ತಮ ಚಿತ್ರಾಪುರ, ಮುಖಂಡರಾದ ಸುರೇಶ್ ಬಳ್ಳಾಲ್, ಕೆ.ಹರಿನಾಥ್, ಸದಾಶಿವ್ ಉಳ್ಳಾಲ್, ಅಬ್ದುಲ್ ರವೂಫ್, ಕೆ.ಪಿ.ಥೋಮಸ್, ಭರತ್ ಮುಂಡೋಡಿ, ಕೆ.ಅಶ್ರಫ್, ಪದ್ಮನಾಭ ಅಮೀನ್, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಅಬ್ಬಾಸ್ ಅಲಿ, ಟಿ.ಹೊನ್ನಯ್ಯ, ನೀರಜ್ ಚಂದ್ರ ಪಾಲ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ, ಎ.ಸಿ.ವಿನಯರಾಜ್, ಸತೀಶ್ ಪೆಂಗಲ್, ಚೇತನ್ ಬೆಂಗ್ರೆ, ಕೆ.ಅಪ್ಪಿ, ಪಾಲಿಕೆ ವಿಪಕ್ಷ ನಾಯಕ ಅನಿಲ್ ಕುಮಾರ್, ಗಿರೀಶ್ ಶೆಟ್ಟಿ, ವಿಕಾಸ್ ಶೆಟ್ಟಿ, ದಿನೇಶ್ ಕುಂಪಲ, ಪ್ರೇಮ್ ಬಳ್ಳಾಲ್ ಭಾಗ್, ರಮಾನಂದ ಪೂಜಾರಿ, ನಾಗವೇಣಿ, ತನ್ವೀರ್ ಶಾ, ರೂಪ ಚೇತನ್, ಚಂದ್ರಕಲಾ ಜೋಗಿ, ಶಾಂತಲಾ ಗಟ್ಟಿ, ಸಬಿತಾ ಮಿಸ್ಕಿತ್, ಅಶ್ರಫ್ ಬಸ್ತಿಕಾರ್ ಮತ್ತಿತರರು ಉಪಸ್ಥಿತರಿದ್ದರು.
ಸಾಹುಲ್ ಹಮೀದ್ ಸ್ವಾಗತಿಸಿದರು. ವಿಸ್ವಾಶ್ ದಾಸ್ ಕುಮಾರ್ ವಂದಿಸಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು