4:27 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ

20/12/2024, 20:27

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆಯ ಪೂರ್ವಭಾವಿ ಸಭೆ
ಚಳ್ಳಕೆರೆಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆಸಲಾಯಿತು.
ಪೂರ್ವಭಾವಿ ಸಭೆಗೆ ರಾಜ್ಯ ಅಧ್ಯಕ್ಷ ಹಾಗೂ ಸಂಸ್ಥಾಪಕರಾದ ಸುನಿಲ್ ಎಂ. ಎಸ್. ಅವರು ಆಗಮಿಸಿದ್ದರು. ಪೂರ್ವಭಾವಿ ಸಭೆಯ ಉದ್ದೇಶ ದಿನೇ ದಿನೇ ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿದೆ. ಹಾಗೆ ಇಂದು ಚಳ್ಳಕೆರೆ ತಾಲೂಕಿನಲ್ಲಿ 66 ಜನ ಸಂಘಟನೆಗೆ ಸೇರಿದ್ದಾರೆ ಮತ್ತು ಸಂಘಟನೆಯ ಮಹತ್ವ ಉದ್ದೇಶಗಳು ಯಾವ ರೀತಿ ನಾವು ಸಬಲೀಕರಣ ಆಗಬೇಕು. ಅನ್ಯಾಯ ವಿರುದ್ಧ ಯಾವ ರೀತಿ ಧ್ವನಿ ಎತ್ತಬೇಕು, ಸಂಘಟನೆಯಿಂದ ಆಗುವ ಅನುಕೂಲಗಳು ಯಾವ ರೀತಿ ನಾವು ಬಳಸಿಕೊಳ್ಳಬೇಕು ಎಂದು ಮಹತ್ವವಾದ ಅಂಶಗಳನ್ನು ತಿಳಿಸಿಕೊಟ್ಟರು. ಕರ್ನಾಟಕ ಯುವ ರಕ್ಷಣಾ ವೇದಿಕೆಯ ಕನ್ನಡ ಮಾಧ್ಯಮ24/7 ಚಾನಲ್ ಸದ್ಯದಲ್ಲೇ ಬಿಡುಗಡೆ ಆಗುತ್ತೆ ರಾಜ್ಯಾದ್ಯಂತ ಅದನ್ನು ಉತ್ತಮವಾಗಿ ಬಳಸಿಕೊಳ್ಳಿ ಎಂದು ಸಭೆಯನ್ನು ಉದ್ದೇಶಿಸಿ ಹೇಳಿದರು.
ಸಭೆಗೆ ಜಿಲ್ಲಾಧ್ಯಕ್ಷರಾದ ಮೋಹನ್ ಕುಮಾರ್, ತಾಲೂಕು ಅಧ್ಯಕ್ಷರಾದ ಮೈಲಾರ ಸ್ವಾಮಿ, ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಹಾಲೇಶ್ ಯಾದವ್, ಬೆಳಗೆರೆ ತಾಲೂಕು ಕಾರ್ಯಾಧ್ಯಕ್ಷ ಶಿವಪುತ್ರ, ತಾಲೂಕು ನಗರ ಘಟಕದ ಅಧ್ಯಕ್ಷರಾದ ಮಾರುತಿ ಇನ್ನು ಮುಂತಾದ ಅನೇಕ ಪದಾಧಿಕಾರಿಗಳು, ಉಪಾಧ್ಯಕ್ಷರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು