6:40 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ?

20/12/2024, 21:21

ಬೆಳಗಾವಿ(reporterkarnataka.com): ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಬಳಿಕ ಪೊಲೀಸ್ ವಾಹನದಲ್ಲಿ ರಾತ್ರಿಯಿಡೀ ಸುತ್ತಾಟ ನಡೆಸಿದ ಬಗ್ಗೆ ಬೆಳಕಿಗೆ ಬಂದಿದೆ.
ಸುರಕ್ಷತೆಯ ದೃಷ್ಟಿಯಿಂದ ಸಿ.ಟಿ. ರವಿ ಅವರನ್ನು ಪೊಲೀಸ್ ವಾಹನದಲ್ಲಿ ಸುತ್ತಾಟ ನಡೆಸಬೇಕಾಯಿತು ಎಂದು ಬೆಳಗಾವಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ತಿಳಿಸಿದ್ದಾರೆ.

ಸಿ.ಟಿ. ರವಿ ಅವರ ಬಂಧನವಾದ ಬಳಿಕ ಬಹಳಷ್ಟು ಬೆಂಬಲಿಗರು ಗುಂಪು ಸೇರತೊಡಗಿದರು. ಅವರನ್ನು ಬೇರೆ ಬೇರೆ ಠಾಣೆಗೆ ವರ್ಗಾಯಿಸಲಾಯಿತು. ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕೆ ಅವರನ್ನು ವಾಹನದಲ್ಲಿ ಸುತ್ತಾಟ ನಡೆಸಬೇಕಾಯಿತು ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು