1:48 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಕೈಮರ ಚೆಕ್ ಪೋಸ್ಟ್ ಬಳಿ ಶಾಲಾ ಪ್ರವಾಸದ ವಾಹನ ಪಲ್ಟಿ: 5 ಮಂದಿ ಮಕ್ಕಳಿಗೆ ಗಾಯ

21/12/2024, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
12 ಮಕ್ಕಳಲ್ಲಿ 5 ಮಂದಿ ಮಕ್ಕಳಿಗೆ ಗಾಯಗಳಾಗಿವೆ.
ಮೈಸೂರಿನ ಗೋಪಾಲಸ್ವಾಮಿ ಶಾಲೆಯ ಮಕ್ಕಳು
ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಟ್ರ್ಯಾಕ್ಸ್ ನಲ್ಲಿ ಬಂದಿದ್ದರು.
ಮೈಸೂರಿನಿಂದ ಸರ್ಕಾರಿ ಬಸ್ ನಲ್ಲಿ ಚಿಕ್ಕಮಗಳೂರಿಗೆ ಬಂದಿದ್ದ ಮಕ್ಕಳು ಚಿಕ್ಕಮಗಳೂರಿನಲ್ಲಿ ಟ್ರ್ಯಾಕ್ ಗಾಡಿಯನ್ನು ಬಾಡಿಗೆ ಮಾಡಿಕೊಂಡಿದ್ದರು. ಕೈಮರ ಚೆಕ್ ಪೋಸ್ಟ್ ಬಳಿ ಟೈರ್ ಬ್ಲಾಸ್ಟ್ ಆಗಿ ಅನಾಹುತ ಸಂಭವಿಸಿದೆ. ಮಕ್ಕಳನ್ನ ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ.ಮುಳ್ಳಯ್ಯನಗಿರಿಯ ಎತ್ತರದ ಪ್ರದೇಶದಲ್ಲಿ ಘಟನೆಯಾಗಿದ್ರೆ ದೊಡ್ಡ ಅನಾಹುತವಾಗುತ್ತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು