11:41 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಚಳ್ಳಕೆರೆ ಮೂಲ ಸೌಕರ್ಯ ಸಮಸ್ಯೆ: ನಗರಸಭೆ ಆಯುಕ್ತರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ

21/12/2024, 22:47

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಕರ್ನಾಟಕ ಯುವ ರಕ್ಷಣಾ ವೇದಿಕೆ ಚಳ್ಳಕೆರೆ ತಾಲೂಕು ಸಮಿತಿ ವತಿಯಿಂದ ಶನಿವಾರ ನಗರಸಭಾ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ಯುವರಕ್ಷಣಾ ವೇದಿಕೆ ಅಧ್ಯಕ್ಷರ ಹಾಗೂ ಸಂಸ್ಥಾಪಕ ಸುನಿಲ್ ಎಂ.ಎಸ್. ಅವರು ಮನವಿ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ಚಳ್ಳಕೆರೆ ವೈಜ್ಞಾನಿಕವಾಗಿ ಉತ್ತಮ ಮಟ್ಟ ಅಭಿವೃದ್ಧಿ ಹೊಂದಿದ್ದು ಇಲ್ಲಿನ ಅನೇಕ ಸಮಸ್ಯೆಗಳಾದ ನಗರದ ರಸ್ತೆಗಳು ಹಾಗೂ ನಾಮಫಲಕದ ಅಳವಡಿಕೆ ಮತ್ತು ನಗರ ಸ್ವಚ್ಛತೆ ಕಾಪಾಡುವುದು ಹಾಗೆ ಖಾಸಗಿ ಬಸ್ ನಿಲ್ದಾಣ ಅರ್ಧ ಕೆಲಸವಾಗಿ ನಿಂತಿದೆ. ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಓಡಾಲು ತುಂಬಾ ಸಮಸ್ಯೆಯಾಗುತ್ತಿದೆ. ಸ್ವಚ್ಛತೆ ಇಲ್ಲದೆ ಅವ್ಯವಸ್ಥೆ ನಿರ್ಮಾಣವಾಗಿದೆ. ಹಾಗೆ ರೈತರ ಮಾರುಕಟ್ಟೆ ಅವ್ಯವಸ್ಥೆಯಿಂದ ಕೂಡಿದ್ದು ಮಾರುಕಟ್ಟೆಗೆ ಬರುವ ರೈತರು ತುಂಬಾ ಇರುಸು ಮರುಸು ಆಗಿದೆ. ಸುಖ ಸುಮ್ಮನೆ ಫ್ಲೆಕ್ಸ್ ಗಳನ್ನು ದಾರಿಗಳಿಗೆ ಅಡ್ಡಗಟ್ಟಿ ಹಾಕುತ್ತಿದ್ದಾರೆ. ದಯವಿಟ್ಟು ಸಮಸ್ಯೆಗಳನ್ನು ಶೀಘ್ರದಲ್ಲೇ ಬಗೆಹರಿಸಬೇಕೆಂದು ನಗರ ಆಯುಕ್ತರಿಗೆ ಮನವಿ ಅರ್ಪಿಸಿದರು.
ಚಿತ್ರದುರ್ಗದ ಜಿಲ್ಲಾಧ್ಯಕ್ಷ ಪಿ. ಮೋಹನ್ ಕುಮಾರ್, ಚಳ್ಳಕೆರೆ ತಾಲೂಕು ಅಧ್ಯಕ್ಷ ಮೈಲಾರ ಸ್ವಾಮಿ, ನಗರ ಘಟಕದ ಅಧ್ಯಕ್ಷ ಮಾರುತಿ ಜಿ., ತಾಲೂಕು ಪ್ರಧಾನ ಕಾರ್ಯದರ್ಶಿ ಹಾಲೇಶ್ ಯಾದವ್ ಬೆಳಗೆರೆ,
ಕಾರ್ಮಿಕ ಘಟಕದ ಅಧ್ಯಕ್ಷ ಉಪೇಂದ್ರ ಯಾದವ್,
ನಗರ ಸಹ ಕಾರದರ್ಶಿ ಶ್ರೀನಿವಾಸ್, ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು