1:14 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹೆಲಿಕಾಪ್ಟರ್ ಮಂಗಳೂರು ದರ್ಶನ: ಜಾಲಿ ರೈಡಿನ ಸ್ಥಳ ಬದಲಾವಣೆ

24/12/2024, 09:17

ಮಂಗಳೂರು(reporterkarnataka.com):ಕರಾವಳಿ ಉತ್ಸವ ಪ್ರಯುಕ್ತ ಸಾವ೯ಜನಿಕರ ಆಕಷ೯ಣೆಗೆ ನಡೆಯುತ್ತಿರುವ ಹೆಲಿಕಾಪ್ಟರ್ ಸಂಚಾರದ ನಿಲ್ದಾಣವನ್ನು ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನಕ್ಕೆ ಸ್ಥಳಾಂತರಿಸಲಾಗಿದೆ.

ಇದುವರೆಗೆ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಸಂಚಾರ ನಡೆಸುತ್ತಿತ್ತು. ತಾಂತ್ರಿಕ ಕಾರಣಗಳಿಂದ ಇದನ್ನು ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ.
ಸಾರ್ವಜನಿಕರು ಹೆಲಿಕಾಪ್ಟರ್ ನಲ್ಲಿ ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಆಕಷ೯ಕವಾಗಿ ವೀಕ್ಷಿಸಬಹುದಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6 ಜನರಿಗೆ ಸಂಚರಿಸಲು ಅವಕಾಶವಿದ್ದು, ಪ್ರತಿ ವ್ಯಕ್ತಿಗೆ ರೂ. 4,500/- ದರ ನಿಗದಿಪಡಿಸಲಾಗಿದೆ.

ಹೆಲಿಕಾಪ್ಟರ್ ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್‍ಗಾಗಿ ವೆಬ್‍ಸೈಟ್ www.helitaxii.com (ಮೊಬೈಲ್ ಸಂಖ್ಯೆ:- 9400399999 / 7483432752) ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು