5:49 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು