7:13 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು