7:08 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು