7:56 AM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಡಾ. ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕೇಸ್ ಹಿಂದೆ ಪಿತೂರಿಯ ಷಡ್ಯಂತರ: ಸಿಪಿಎಂ ಆಕ್ಷೇಪ

21/05/2021, 15:51

ಮಂಗಳೂರು(reporterkarnataka news): ನಾಡಿನ ಸಮಾಜಮುಖಿ ವೈದ್ಯರಾದ ಡಾ.ಶ್ರೀನಿವಾಸ ಕಕ್ಕಿಲ್ಲಾಯರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೇಸ್ ದಾಖಲಿಸಿರುವುದಕ್ಕೆ ಸಿಪಿಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ. 

ಸೂಪರ್ ಮಾರ್ಕೆಟ್ ಒಳಗಡೆ ಮಾಸ್ಕ್ ಧರಿಸಲಿಲ್ಲ ಎಂಬ ಕಾರಣಕ್ಕೆ ನಡೆದ ವಾದ ವಿವಾದದ ಅನ್ವಯ ಈ ಕೇಸನ್ನು ದಾಖಲಾತಿಸಲಾಗಿದೆ ಎಂದು ಪೋಲೀಸ್ ಅಧಿಕಾರಿಗಳು ತಿಳಿಸಿದ್ದು, ಇದು ಪಿತೂರಿಯ ಷಡ್ಯಂತ್ರವಿದೆ ಕೂಡಿದ್ದು ಈ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ವೀಡೀಯೋ ದಿಂದ ತಿಳಿದು ಬರುತ್ತದೆ ಎಂದು ಸಿಪಿಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.* 

ಈ ಅವಧಿಯಲ್ಲಿ ಆಡಳಿತ ಪಕ್ಷದ ನಾಯಕರುಗಳು ಹಲವಾರು ಸಭೆ ಸಮಾರಂಭಗಳಲ್ಲಿ ಮಾಸ್ಕ್ ಧರಿಸದೆ ಇದ್ದುದರ ಬಗ್ಗೆ ಪೋಲೀಸ್ ಇಲಾಖೆ ಯಾವುದೆ ಕೇಸ್ ಹಾಕದೆ ಇದ್ದು ಸರ್ಕಾರದ ವಿರುದ್ಧ ಡಾ.ಕಕ್ಕಿಲ್ಲಾಯರು ತಪ್ಪು ನೀತಿಗಳ ವಿರುದ್ದ ನಡೆಸುತ್ತಿದ್ದ ಧ್ವನಿಯನ್ನು ಅಡಗಿಸುವ ಸರ್ಕಾರದ ಛಾಳಿಯ ಭಾಗವಾಗಿ ಈ ಕೇಸ್ ಹಾಕಲಾಗಿದೆ. ಸಿಪಿಐಎಂ, ಡಾ.ಬಿ ಶ್ರೀ ನಿವಾಸ ಕಕ್ಕಿಲ್ಲಾಯರೊಂದಿಗೆ ನಿಲ್ಲುತ್ತದೆ ಎಂದು ಪಕ್ಷದ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು