7:21 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ನಲ್ಲಿ ಕ್ರಿಸ್ಮಸ್ ಕ್ಯಾರೊಲ್ ಗಾಯನ

25/12/2024, 17:11

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕ್ರಿಸ್ಮಸ್ ಹಬ್ಬದ ಬಲಿಪೂಜೆ ಸಂದರ್ಭ ಗಾಯನ ಮಂಡಳಿಯ ಮುಖ್ಯಸ್ಥೆ ಲಿಝಿ ಫೆರ್ನಾಂಡಿಸ್ ನೇತೃತ್ವದಲ್ಲಿ ಕ್ರಿಸ್ಮಸ್ ಗೀತೆ (ಕ್ಯಾರೊಲ್) ಗಳನ್ನು ಪ್ರಸ್ತುತ ಪಡಿಸಲಾಯಿತು.
ಗಾಯನ ತಂಡದಲ್ಲಿ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಚಾರ್ಲ್ಸ್ ಡಿಮೆಲ್ಲೊ, ಲ್ಯಾನಿಶ್ ಡಿ ಸೋಜಾ, ಮಾರಿಯೋ ರೇಗೊ, ಮಿಶಲ್ ರೇಗೊ, ರೀಶಲ್ ಡಿ ಸೋಜಾ, ಜೋಯಲ್ ಫೆರ್ನಾಂಡಿಸ್, ಜೆಸಿಂತಾ ಕ್ರಾಸ್ತಾ, ಅಲೀಶಾ ಮೊಂತೇರೊ, ರೆ ನಿಶಾ ಡಿ ಸೋಜಾ, ಅಲಿಟಾ ಟೆಲ್ಲಿಸ್, ಈತನ್ ಮೊಂತೆರೋ, ಓಶಿನ್ ಮೊರಾಸ್, ಜನಿಶಾ ಫೆರ್ನಾಂಡಿಸ್,ಅಲ್ವೀರಾ ಮೊಂತೆರೋ, ಸ್ಟಾನ್ ಝಾ ಕ್ರಾಸ್ತಾ ಮತ್ತು ಎಲ್ದನ್ ಮೊಂತೆರೋ ಅವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು