11:43 PM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕುಂಭಮೇಳ: ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು ಸಂಚಾರ

25/12/2024, 19:14

ಬೆಂಗಳೂರು(reporterkarnataka.com): ಕುಂಭಮೇಳದಲ್ಲಿ ಭಾಗವಹಿಸುವ ಪ್ರಯಾಣಿಕರ ನಿರೀಕ್ಷಿತ ದಟ್ಟಣೆಯನ್ನು ಪೂರೈಸಲು ನೈಋತ್ಯ ರೈಲ್ವೆ ಏಕಮಾರ್ಗ ವಿಶೇಷ ರೈಲನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ:
ಈ ರೈಲು (06577) ಡಿಸೆಂಬರ್ 26, 2024 (ಗುರುವಾರ) ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 23:00 ಗಂಟೆಗೆ ಹೊರಟು, ಶನಿವಾರ (ಡಿಸೆಂಬರ್ 28, 2024) 13:30 ಗಂಟೆಗೆ ಪ್ರಯಾಗ್‌ರಾಜ್ ತಲುಪಲಿದೆ.
ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟ್ಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ವಾರಂಗಲ್, ಬಲ್ಹಾರ್ಷಾ, ನಾಗ್ಪುರ, ಇಟಾರ್ಸಿ, ಜಬಲ್ಪುರ್, ಕಟ್ನಿ, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ.
ಈ ರೈಲು 15 ಸ್ಲೀಪರ್ ಕ್ಲಾಸ್ ಬೋಗಿಗಳು, 3 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು 2 ಎಸ್ಎಲ್ಆರ್ / ಡಿ ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.
ಈ ರೈಲಿನ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ತಿಳಿಯಲು ಪ್ರಯಾಣಿಕರು ಭಾರತೀಯ ರೈಲ್ವೆಯ ವೆಬ್ ಸೈಟ್ www.enquiry.indianrail.gov.in ನಲ್ಲಿ ಲಭ್ಯವಿದೆ ಅಥವಾ 139 ನಂಬರ್ ಗೆ ಡಯಲ್ ಮಾಡಿ ಮಾಡಿ ಮಾಹಿತಿ ಪಡೆಯಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು