10:47 AM Wednesday13 - August 2025
ಬ್ರೇಕಿಂಗ್ ನ್ಯೂಸ್
ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ? ವಿಧಾನ ಮಂಡಲ ಮುಂಗಾರು ಅಧಿವೇಶನ: ಧರ್ಮಸ್ಥಳ ಪ್ರಕರಣ ಪ್ರಸ್ತಾಪ; ಸನಾತನ ಧರ್ಮದ ಪಾವಿತ್ರ್ಯಕ್ಕೆ… ಬೆಂಗಳೂರು ಟೆಕ್ ಸಮ್ಮಿತ್-2025: 100ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜತೆ ಮುಖ್ಯಮಂತ್ರಿ Breakfast… Kodagu | ವಿರಾಜಪೇಟೆ: ಚೆಂಬು ವ್ಯಾಪ್ತಿಯಲ್ಲಿ ಪುoಡಾನೆ ಸೆರೆಗೆ ಸರ್ಕಾರದ ಅನುಮತಿ; ತಂಡ… ಮೈಸೂರು -ಕೊಡಗು ಲೋಕಸಭೆ ಕ್ಷೇತ್ರದಲ್ಲೂ ಮತಗಳ್ಳತನ: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪ Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್…

ಇತ್ತೀಚಿನ ಸುದ್ದಿ

ಆಶಿಶ್ ಎಂ. ರಾವ್ ವಾಮಂಜೂರುಗೆ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ

25/12/2024, 22:50

ಮಂಗಳೂರು(reporterkarnataka.com): ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರ ಲೋಕದ ಕಲಾವಿದರು ಸೇವಾ ಟ್ರಸ್ಟ್ ರಿಜಿಸ್ಟರ್ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕರಾವಳಿ ಕಲೋತ್ಸವ 2024- 25 ಮತ್ತು ಬಹು ಸಂಸ್ಕೃತಿ ಸಂಭ್ರಮದಲ್ಲಿ ಬಹುಮುಖ ಪ್ರತಿಭೆ ಎ. ಜೆ. ಇಂಜಿನಿಯರ್ ಕಾಲೇಜಿನ ವಿದ್ಯಾರ್ಥಿಯಾದ ಆಶಿಶ್ ಎಂ. ರಾವ್ ಅವರಿಗೆ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಆಶಿಶ್ ಅವರ ಕಲಾ ಪ್ರತಿಭೆಯನ್ನು ಗುರುತಿಸಿ, ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿಯನ್ನು ಡಿಸೆಂಬರ್ 20 ರಂದು ಬಂಟ್ವಾಳ ಬಿ.ಸಿ. ರೋಡಿನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ್ ಜೈನ್, ಸ್ಥಾಪಕರು ಪ್ರಧಾನ ಸಂಚಾಲಕ ಮೋಹನ್ ದಾಸ ಕೊಟ್ಟಾರಿ, ಸ್ವಾಗತ ಸಮಿತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ ತೇವು, ಗೌರವಾಧ್ಯಕ್ಷ
ಜಗನ್ನಾಥ ಚೌಟ ವಿ.,ಜಯರಾಮ್ ರೈ, ಫೌಜಿಯ, ಜ್ಯೋತಿಷಿ ಅನಿಲ್ ಪಂಡಿತ್,ಜಿಲ್ಲಾ ಮದರಸ ವ್ಯವಸ್ಥಾಪಕ ಕೆ.ಪಿ. ಉಮರ್ ರ್ಮುಸ್ಲಿಯಾರ್ ಪಾಂಡವರ ಕಲ್ಲು ಹಾಗೂ ಚಿಣ್ಣರ ಅಧ್ಯಕ್ಷರಾದ ದೀಯಾ ರಾವ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು