9:46 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು