2:36 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು