5:12 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು