3:09 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು