7:58 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪ್ರಸಿದ್ಧ ಜ್ಯೋತಿಷಿ ಕಪಿತಾನಿಯೊ ದಾಮೋದರ್ ಪಂಡಿತ್ ನಿಧನ

21/05/2021, 17:28

ಮಂಗಳೂರು(reporterkarnataka news);

ಪ್ರಸಿದ್ಧ ಜ್ಯೋತಿಷಿ ದಾಮೋದರ್ ಪಂಡಿತ್ ಕಪಿತಾನಿಯೊ ( 72) ಅಲ್ಪ ಕಾಲದ ಅಸೌಖ್ಯದಿಂದ ಗುರುವಾರ ನಿಧನರಾದರು. 

ಅವರು ಪತ್ನಿ, ಮೂವರು ಪುತ್ರಿಯರು  ಹಾಗೂ ಪುತ್ರನನ್ನುಅಗಲಿದ್ದಾರೆ.

ದಿವಂಗತ ಖ್ಯಾತ ಜ್ಯೋತಿಷಿ ಚಂದ್ರಶೇಖರ ಪಂಡಿತ್ ರಾಧಾ ದಂಪತಿಯ ಮಗನಾಗಿ 1950 ಮಾರ್ಚ್ 1  ಜನಿಸಿದ  ಇವರು ತಂದೆಯ ವೃತ್ತಿಯನ್ನೇ ಮುಂದುವರಿಸಿ ಅನೇಕ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದ್ದಾರೆ. ಅನೇಕ ಗಂಡ ಹೆಂಡತಿ ಕಲಹವನ್ನು ಸರಿಪಡಿಸಿದ ಹೆಗ್ಗಳಿಕೆ ಇವರದು. ರಾಜ್ಯ ಮಟ್ಟದಲ್ಲೂ ಇವರ ಜ್ಯೋತಿಷ್ಯ ನುಡಿಗಾಗಿ, ಕಷ್ಟ ಪರಿಹಾರಕ್ಕಾಗಿ ಬರುತ್ತಿದ್ದರು. ಕಷ್ಟ ಎಂದು ಬಂದವರ ಬಾಳಿಗೆ ಭಗವಂತ ರೂಪ ದಾರಿಯಾಗಿದ್ದರು. ನೇರ ನುಡಿ ಸಜ್ಜನಿಕೆಗೆ ಪಾತ್ರ ರಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು