8:34 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

01/01/2025, 12:42

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು