7:18 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಮಣ್ಯ ದೇವಸ್ಥಾನ: ಜ.2ರಿಂದ 5ರವರೆಗೆ ಕಿರುಷಷ್ಠಿ ಮಹೋತ್ಸವ

01/01/2025, 22:54

ಕುಕ್ಕೆ ಸುಬ್ರಮಣ್ಯ(reporterkarnataka.com): ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ಜನವರಿ 5ರಂದು ಕಿರುಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಇದರ ಅಂಗವಾಗಿ ಜನವರಿ 2ರಿಂದ 5ರವರೆಗೆ ಧಾರ್ಮಿಕ ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ನಾಳೆ (ಜ.2) ಸಂಜೆ 5:30ರಿಂದ ಧರ್ಮ ಸಮ್ಮೇಳನ ಸಭಾ ಕಾರ್ಯಕ್ರಮ ಜರುಗಲಿದ್ದು ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಜೆ 6:30ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ.
ಅದೇ ರೀತಿ ಜನವರಿ 5ರವರೆಗೆ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳು ಜರುಗಲಿದ್ದು ಭಕ್ತರು ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು