1:10 PM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಎನ್. ಆರ್. ಪುರ: ರಾಜ್ಯ ಹೆದ್ದಾರಿಯಲ್ಲಿ ಓಡಾಡಿದ ಕಾಡಾನೆ; ನಾಗರಿಕರಲ್ಲಿ ಹೆಚ್ಚಿದ ಆತಂಕ

03/01/2025, 20:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಅರಂಬಳ್ಳಿ ಮುಖ್ಯರಸ್ತೆಯಲ್ಲಿ ಕಾಡಾನೆಯೊಂದು ಓಡಾಟ ನಡೆಸಿ, ನಾಗರಕರಲ್ಲಿ ಆತಂಕ ಸೃಷ್ಟಿಸಿತು.


ಒಂಟಿ ಸಲಗ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬಿಂದಾಸ್ ಆಗಿ
ಓಡಾಟ ನಡೆಸಿತು. ಕಾಡಾನೆ ಓಡಾಟದಿಂದ ವಾಹನ ಸವಾರರಲ್ಲಿ ಆತಂಕ ಉಂಟಾಯಿತು.ಕಾಡಾನೆ ರಸ್ತೆಯಲ್ಲಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು ಕೆಲ ಹೊತ್ತು ಕಾದು ನಿಂತರು. ಆನೆ
ಕೆಲ ಕಾಲ ರಸ್ತೆಯಲ್ಲಿಯೇ ಇದ್ದು ನಂತರ ಕಾಡಿನತ್ತ ತೆರಳಿತು.
ಈ ಭಾಗದಲ್ಲಿ ಒಂದು ತಿಂಗಳಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಆನೆಯನ್ನು
ಸ್ಥಳಾಂತರ ಮಾಡುವಂತೆ ಸ್ಥಳೀಯರು ಹಲವು ಬಾರಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು