11:51 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಮೂಡಿಗೆರೆ: ಹುಲಿ ದಾಳಿಗೆ ಬಾಣಂತಿ ಹಸು ಬಲಿ; ಕರುವಿನ ಆಕ್ರಂಧನ

06/01/2025, 12:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೇಯಲು ಬಿಟ್ಟಿದ್ದ ಹಸುವನ್ನು ಹುಲಿಯೊಂದು ಕೊಂದು ಹಾಕಿರುವ ಘಟನೆ ಮೂಡಿಗೆರೆ ತಾಲೂಕಿನ ನಿಡುವಳೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮರ್ಕಲ್ ಗ್ರಾಮದಲ್ಲಿ ನಡೆದಿದೆ.
ಮರ್ಕಲ್ ಗ್ರಾಮದ ನರೇಂದ್ರ ಗೌಡ ಅವರು ಹಸುವನ್ನು ತಮ್ಮ ತೋಟದಲ್ಲಿ ಮೇಯಲು ಬಿಟ್ಟಿದ್ದಾಗ ಹುಲಿ ದಾಳಿ ನಡೆಸಿದ್ದು ಹಸುವನ್ನು ಸಾಯಿಸಿ ಅರ್ಧ ದೇಹವನ್ನು ತಿಂದು ಹಾಕಿದೆ. ಹಸು ಇತ್ತೀಚಿಗಷ್ಟೇ ಕರುವಿಗೆ ಜನ್ಮ ನೀಡಿತ್ತು. ಕರುವಿನ ಆಕ್ರಂಧನ ನೋಡುಗರ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿ ಉದಯ್, ಅರಣ್ಯ ಅಧಿಕಾರಿ ಗಿರೀಶ್ ಮೊದಲಾದವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು