8:47 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರಿನ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಪಿಜಿಸಿಇಟಿ ತರಬೇತಿಗೆ ಇಂದೇ ನೋಂದಾಯಿಸಿಕೊಳ್ಳಿ

22/04/2021, 04:23

ಮಂಗಳೂರು(reporterkarnataka news):

ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತೊಂದು ಸುವರ್ಣಾವಕಾಶ ತೆರೆದಿದೆ. ಸಂಸ್ಥೆಯು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ- ಪಿಜಿಸಿಇಟಿ ಟ್ರೈನಿಂಗ್ (ಪೋಸ್ಟ್ ಗ್ರಾಜ್ಯುವೇಟ್ ಕಾಮನ್ ಎಂಟ್ರೆನ್ಸ್ ಟೆಸ್ಟ್) ತರಬೇತಿ ನೀಡಲಿದೆ. ಆನ್ ಲೈನ್ ಮೂಲಕ ಲೈವ್ ತರಗತಿಯನ್ನು ನಡೆಸಲಿದೆ.

ಕೋರ್ಸ್ ನ ವೈಶಿಷ್ಟ್ಯಗಳು

* ಸಮಗ್ರ ಅಧ್ಯಯನ

* ಫಲಿತಾಂಶ ಆಧಾರಿತ

*  65 ದಿನಗಳ ಅವಧಿ

* ಪ್ರತಿದಿನ 1 ತಾಸು

* ಸೋಮವಾರದಿಂದ ಶನಿವಾರದ ವರೆಗೆ

* ನುರಿತ ಉಪನ್ಯಾಸಕರ ತಂಡ

* ಆಳ ಅಧ್ಯಯನ ಮತ್ತು ಹಿಂದಿನ ವರ್ಷದ ಪರೀಕ್ಷೆ ಆಧಾರದಲ್ಲಿ ಕಲಿಕೆ ಸಾಮಗ್ರಿಗಳನ್ನು ಸಿದ್ದಪಡಿಸಲಾಗಿದೆ.

* ವಾರದಲ್ಲಿ ಒಂದು ದಿನ ಪ್ರಚಲಿತ ವಿದ್ಯಮಾನಗಳ ಕುರಿತು ರೆಕಾರ್ಡೆಡ್ ಕ್ಲಾಸ್

* ಸಂದೇಹ ಪರಿಹಾರ ಸೆಷನ್ಸ್

ಕೋರ್ಸ್ ಫೀಸು  3500 ರೂ.

ತರಗತಿ ಆರಂಭ: 1.5.2021

ತರಗತಿಗಾಗಿ ನೋಂದಾಯಿಸಿಕೊಳ್ಳಲು ಶ್ಲಾಘ್ಯ ವೆಬ್ ಸೈಟ್www.shlaghya.in ಅಥವಾ ವಾಟ್ಸಾಪ್ 7349327494 ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ Raksha Shivadurga Shetty

Academic Director

Shlaghya Training Institute

KSSM Complex, Airport Road,

Bondel, Mangaluru 575008

9481916781

Email: shlaghya.mangalurul@gmail.com

ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು