3:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಸುರತ್ಕಲ್ ವಾರ್ಡ್: 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

09/01/2025, 10:47

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ನಂಬ್ರ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬುಧವಾರ ಹಕ್ಕುಪತ್ರ ವಿತರಿಸಿದರು.


ಖಾಸಗೀ ಜಮೀನಿನಲ್ಲಿ ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ.
ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕರು ಪ್ರತಿಯೊಬ್ಬರಿಗೂ ಸ್ವಂತ ಸೂರು ಹೊಂದುವ ಆಕಾಂಕ್ಷೆ ಇರುತ್ತದೆ. ನಿಮ್ಮ ಸಮಸ್ಯೆ ಕುರಿತಾಗಿ ಪಾಲಿಕೆ ಸದಸ್ಯರಲ್ಲಿ ತಿಳಿಸಿ ಹಕ್ಕು ಪತ್ರಕ್ಕೆ ಮನವಿ ಮಾಡಿದ ಮೇರೆಗೆ ಖಾಸಗೀ ಜಮೀನು ಖರೀದಿಸಲು ಸೂಚಿಸಿ ಅದರಂತೆ ನೀವು ವಾಸ ಮಾಡುತ್ತಿದ್ದ ಜಾಗ ನಿಮ್ಮದಾಗಿದೆ.ಅ„ಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ .ನಿಮ್ಮ ಮುಂದಿನ ಜೀವನ ಉತ್ತಮವಾಗಿರಲಿ ಎಂದು ಹಾರೈಸಿದರು.
ಮೇಯರ್ ಮನೋಜ್ ಕುಮಾರ್ ,ವಿಪಕ್ಷ ನಾಯಕ ಅನಿಲ್ ಕುಮಾರ್ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಉಪ ಮೇಯರ್ ಬಾನುಮತಿ, ಸ್ಥಾಯೀ ಸಮಿತಿ ಸದಸ್ಯರಾದ ವೀಣಾ ಮಂಗಳ, ಸುಮಿತ್ರ ಕರಿಯ, ಸರಿತ ಶಶಿಧರ್,ಶ್ವೇತ ಪೂಜಾರಿ, ನಯನ ಆರ್ ಕೋಟ್ಯಾನ್, ವೇದಾವತಿ, ಲಕ್ಷ್ಮೀ ಶೇಖರ್ ದೇವಾಡಿಗ, ವರುಣ್ ಚೌಟ,ಶೋಭಾ ರಾಜೇಶ್,ಪಾಲಿಕೆ ಅ„ಕಾರಿಗಳಾದ ವಿಭಾಗೀಯ ಆಯುಕ್ತ ಗುರುಪ್ರಸಾದ್, ಚಿತ್ತರಂಜನ್, ಮಾಲಿನಿ ರೋಡ್ರಿಗಸ್,ಸುಲತ,ರೇಖಾ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು