4:03 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ

10/01/2025, 16:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ತಮಿಳುನಾಡಿನ ದೇಗುಲಗಳಿಗೆ ನಿನ್ನೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ(ಜ.11) ಶೃಂಗೇರಿಗೆ ಭೇಟಿ ನೀಡಲಿದ್ದಾರೆ.
ಶಿವಕುಮಾರ್ ಅವರು ಶಾರದಾಂಬೆಯ ದರ್ಶನದ ಜತೆಗೆ ಶೃಂಗೇರಿ ಮಠಕ್ಕೂ ಭೇಟಿ ನೀಡಲಿದ್ದಾರೆ. ಶೃಂಗೇರಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.
ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭಾರತೀ ತೀರ್ಥ ಮಹಾ ಜಗದ್ಗುರುಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮ ನಡೆಯಲಿದೆ. ಮಠದಲ್ಲಿ‌ ಸ್ತೋತ್ರ, ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಏಕಕಾಲದಲ್ಲಿ 50,000 ಜನರಿಂದ ಮಂತ್ರ, ಸ್ತೋತ್ರ ಪಠಣ ನಡೆಯಲಿದೆ.
ರಾಜ್ಯ ಇಂಧನ ಸಚವ ಕೆ.ಜೆ.ಜಾರ್ಜ್ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಭೇಟಿ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು