3:59 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ 60 ಲಕ್ಷ ರೂ. ಹಸ್ತಾಂತರ

11/01/2025, 00:05

ಮಂಗಳೂರು(reporterkarnataka.com): ಮೆಸ್ಕಾಂ ಉದ್ಯೋಗಿಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ ಅವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ ಯೋಜನೆಯ ಮೊತ್ತ 60 ಲಕ್ಷ ರೂ. ನೀಡಿದೆ.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್. ಹಾಗೂ ಕೆನರಾ ಬ್ಯಾಂಕ್ ನ ಮಂಗಳೂರು ವೃತ್ತ ಕಚೇರಿಯ ಡಿಜಿಎಂ ಶೈಲೇಂದ್ರ ನಾಥ್ ಶೇಟ್ 60 ಲಕ್ಷದ ಚೆಕ್ ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ರೀಜನ್ ಆಫೀಸಿನ ಮುಖ್ಯಸ್ಥ ಉಮಾಶಂಕರ್ ಪ್ರಸಾಧ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು