9:01 PM Thursday20 - November 2025
ಬ್ರೇಕಿಂಗ್ ನ್ಯೂಸ್
ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:…

ಇತ್ತೀಚಿನ ಸುದ್ದಿ

ಮೆಸ್ಕಾಂ ಉದ್ಯೋಗಿಯ ಕುಟುಂಬಕ್ಕೆ ಕೆನರಾ ಬ್ಯಾಂಕ್ ಮೂಲಕ 60 ಲಕ್ಷ ರೂ. ಹಸ್ತಾಂತರ

11/01/2025, 00:05

ಮಂಗಳೂರು(reporterkarnataka.com): ಮೆಸ್ಕಾಂ ಉದ್ಯೋಗಿಯಾಗಿದ್ದ ರಘು ಅವರು ಇತ್ತೀಚೆಗೆ ಆಕಸ್ಮಿಕವಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ನಲ್ಲಿ ಮೆಸ್ಕಾಂ ಉದ್ಯೋಗಿಗಳ ಖಾತೆ ಹೊಂದಿದ್ದ ಬ್ಯಾಂಕ್ ಗ್ರಾಹಕ ರಘು ಅವರ ಕುಟುಂಬದ ನಾಮ ನಿರ್ದೇಶಿತರಾದ ದಮಯಂತಿಯ ಅವರಿಗೆ ಕೆನರಾ ಬ್ಯಾಂಕ್ ಗ್ರಾಹಕ ಅಪಘಾತ ವಿಮಾ ಯೋಜನೆಯ ಮೊತ್ತ 60 ಲಕ್ಷ ರೂ. ನೀಡಿದೆ.
ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಜಯಕುಮಾರ್ ಆರ್. ಹಾಗೂ ಕೆನರಾ ಬ್ಯಾಂಕ್ ನ ಮಂಗಳೂರು ವೃತ್ತ ಕಚೇರಿಯ ಡಿಜಿಎಂ ಶೈಲೇಂದ್ರ ನಾಥ್ ಶೇಟ್ 60 ಲಕ್ಷದ ಚೆಕ್ ನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ರೀಜನ್ ಆಫೀಸಿನ ಮುಖ್ಯಸ್ಥ ಉಮಾಶಂಕರ್ ಪ್ರಸಾಧ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು