4:21 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

11/01/2025, 20:54

ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಕಡತವನ್ನು ಪೆನ್‌ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ರಾಜಾರೋಷವಾಗಿ ಇಂತಹ ಅಕ್ರಮ ಕೆಲಸ ಮಾಡಲು
ಮಧ್ಯವರ್ತಿಯೊಬ್ಬನಿಗೆ ಅಧಿಕಾರ ಕೊಟ್ಟವರು ಯಾರು?. ಈತ ಕಾಂಗ್ರೆಸ್ ಕಾರ್ಯಕರ್ತನಾಗಿರುವುದರಿಂದ ಪೊಲೀಸ್ ಕೇಸ್ ದಾಖಲಿಸಲೂ ಅಧಿಕಾರಿಗಳು ಹಿಂದೆ ಮುಂದೆ ನೋಡುವಂತಾಗಿದೆ.
ಮಹತ್ವದ ಕಡತಗಳು ಕೂಡ ಅಕ್ರಮ ತಿದ್ದುಪಡಿಯಾಗಿರುವ ಸಾಧ್ಯತೆಯಿದ್ದು ಅಕ್ರಮವನ್ನು ಸಕ್ರಮ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ. ಪ್ರಕರಣವನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು ಎಂಧು ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು
ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು