1:47 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

11/01/2025, 20:54

ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಕಡತವನ್ನು ಪೆನ್‌ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ರಾಜಾರೋಷವಾಗಿ ಇಂತಹ ಅಕ್ರಮ ಕೆಲಸ ಮಾಡಲು
ಮಧ್ಯವರ್ತಿಯೊಬ್ಬನಿಗೆ ಅಧಿಕಾರ ಕೊಟ್ಟವರು ಯಾರು?. ಈತ ಕಾಂಗ್ರೆಸ್ ಕಾರ್ಯಕರ್ತನಾಗಿರುವುದರಿಂದ ಪೊಲೀಸ್ ಕೇಸ್ ದಾಖಲಿಸಲೂ ಅಧಿಕಾರಿಗಳು ಹಿಂದೆ ಮುಂದೆ ನೋಡುವಂತಾಗಿದೆ.
ಮಹತ್ವದ ಕಡತಗಳು ಕೂಡ ಅಕ್ರಮ ತಿದ್ದುಪಡಿಯಾಗಿರುವ ಸಾಧ್ಯತೆಯಿದ್ದು ಅಕ್ರಮವನ್ನು ಸಕ್ರಮ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ. ಪ್ರಕರಣವನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು ಎಂಧು ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು
ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು