2:10 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

11/01/2025, 20:54

ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಕಡತವನ್ನು ಪೆನ್‌ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ರಾಜಾರೋಷವಾಗಿ ಇಂತಹ ಅಕ್ರಮ ಕೆಲಸ ಮಾಡಲು
ಮಧ್ಯವರ್ತಿಯೊಬ್ಬನಿಗೆ ಅಧಿಕಾರ ಕೊಟ್ಟವರು ಯಾರು?. ಈತ ಕಾಂಗ್ರೆಸ್ ಕಾರ್ಯಕರ್ತನಾಗಿರುವುದರಿಂದ ಪೊಲೀಸ್ ಕೇಸ್ ದಾಖಲಿಸಲೂ ಅಧಿಕಾರಿಗಳು ಹಿಂದೆ ಮುಂದೆ ನೋಡುವಂತಾಗಿದೆ.
ಮಹತ್ವದ ಕಡತಗಳು ಕೂಡ ಅಕ್ರಮ ತಿದ್ದುಪಡಿಯಾಗಿರುವ ಸಾಧ್ಯತೆಯಿದ್ದು ಅಕ್ರಮವನ್ನು ಸಕ್ರಮ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ. ಪ್ರಕರಣವನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು ಎಂಧು ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು
ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು