4:45 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

11/01/2025, 20:54

ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಕಡತವನ್ನು ಪೆನ್‌ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ರಾಜಾರೋಷವಾಗಿ ಇಂತಹ ಅಕ್ರಮ ಕೆಲಸ ಮಾಡಲು
ಮಧ್ಯವರ್ತಿಯೊಬ್ಬನಿಗೆ ಅಧಿಕಾರ ಕೊಟ್ಟವರು ಯಾರು?. ಈತ ಕಾಂಗ್ರೆಸ್ ಕಾರ್ಯಕರ್ತನಾಗಿರುವುದರಿಂದ ಪೊಲೀಸ್ ಕೇಸ್ ದಾಖಲಿಸಲೂ ಅಧಿಕಾರಿಗಳು ಹಿಂದೆ ಮುಂದೆ ನೋಡುವಂತಾಗಿದೆ.
ಮಹತ್ವದ ಕಡತಗಳು ಕೂಡ ಅಕ್ರಮ ತಿದ್ದುಪಡಿಯಾಗಿರುವ ಸಾಧ್ಯತೆಯಿದ್ದು ಅಕ್ರಮವನ್ನು ಸಕ್ರಮ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ. ಪ್ರಕರಣವನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು ಎಂಧು ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು
ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು