3:16 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ?: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

11/01/2025, 20:54

ಮಂಗಳೂರು(reporterkarnataka.com): ಮುಡಾ ಕಚೇರಿಯಲ್ಲಿ ಮಧ್ಯವರ್ತಿ ಹಾಗೂ ಪ್ರಮುಖ ಪಕ್ಷ ವೊಂದರಲ್ಲಿ ಕಾರ್ಯಕರ್ತನಾಗಿರುವ ಪುಡಾರಿಯೊಬ್ನ ಅನಧಿಕೃತವಾಗಿ ಕಡತವನ್ನೇ ತಿದ್ದು ಮಾಡಿದ್ದನ್ನು ನೋಡಿದರೆ ಮುಡಾ ಕಚೇರಿ ಕಾಂಗ್ರೆಸ್ ಕಚೇರಿ ಆಗಿದೆಯೆ ಎಂಬ ಪ್ರಶ್ನೆ ಮೂಡುತ್ತದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಕಡತವನ್ನು ಪೆನ್‌ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ರಾಜಾರೋಷವಾಗಿ ಇಂತಹ ಅಕ್ರಮ ಕೆಲಸ ಮಾಡಲು
ಮಧ್ಯವರ್ತಿಯೊಬ್ಬನಿಗೆ ಅಧಿಕಾರ ಕೊಟ್ಟವರು ಯಾರು?. ಈತ ಕಾಂಗ್ರೆಸ್ ಕಾರ್ಯಕರ್ತನಾಗಿರುವುದರಿಂದ ಪೊಲೀಸ್ ಕೇಸ್ ದಾಖಲಿಸಲೂ ಅಧಿಕಾರಿಗಳು ಹಿಂದೆ ಮುಂದೆ ನೋಡುವಂತಾಗಿದೆ.
ಮಹತ್ವದ ಕಡತಗಳು ಕೂಡ ಅಕ್ರಮ ತಿದ್ದುಪಡಿಯಾಗಿರುವ ಸಾಧ್ಯತೆಯಿದ್ದು ಅಕ್ರಮವನ್ನು ಸಕ್ರಮ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ. ಪ್ರಕರಣವನ್ನು ಜಿಲ್ಲಾಧಿಕಾರಿ ಗಂಭೀರವಾಗಿ ಪರಿಗಣಿಸಬೇಕು ಎಂಧು ಶಾಸಕ ಡಾ.ಭರತ್ ಶೆಟ್ಟಿ ವೈ. ಅವರು
ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು