8:00 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಅಂಗಳದಲ್ಲಿ ಮಲಗಿದ್ದ ವ್ಯಕ್ತಿಯನ್ನು ಎತ್ತಿ ಬಿಸಾಕಿದ ಕಾಡಾನೆ: ಪ್ರಾಣಾಪಾಯದಿಂದ ಪಾರು

12/01/2025, 13:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಣದಲ್ಲಿ ಮಲಗಿದ್ದವನನ್ನು ಸೊಂಡಿಲಿನಿಂದ ಎತ್ತಿ ಕಾಡಾನೆ ಬಿಸಾಡಿದ ಘಟನೆ
ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಹುಕ್ಕುಂದ ಗ್ರಾಮದಲ್ಲಿ ನಡೆದಿದ್ದು, ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೃಷಿಕ ನಾರಾಯಣ ಗೌಡ ಎಂಬವರನ್ನು ಆನೆ ಎತ್ತಿ ಬಿಸಾಕಿದೆ. ಅವರು ಹುಲ್ಲಿನ ರಾಶಿ ಮೇಲೆ ಬಿದ್ದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ.


ಬೆಳಗಿನ ಜಾವ 5 ಗಂಟೆಗೆ ಈ ಘಟನೆ ನಡೆದಿದೆ.
ನಾರಾಯಣಗೌಡರ ತಲೆ‌ ಹಾಗೂ ಕಾಲಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲ್ದೂರು ಸುತ್ತಮುತ್ತ ಒಂಟಿ ಸಲಗದ ಹಾವಳಿ ಮಿತಿ ಮೀರಿದೆ. ಕೂಡಲೇ ಒಂಟಿ ಸಲಗವನ್ನ ಸ್ಥಳಾಂತರಿಸುವಂತೆ ಸ್ಥಳಿಯರ ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು