7:58 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬೀಚ್ ಉತ್ಸವಕ್ಕೆ ಮಂಗಳ: ಖ್ಯಾತ ಗಾಯಕ ರಘು ದೀಕ್ಷಿತ್ ಲೈವ್ ಕಾಯ೯ಕ್ರಮ; ನೃತ್ಯೋತ್ಸವ

13/01/2025, 20:19

ಮಂಗಳೂರು(reporterkarnataka.com): ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ ರೋಹನ್ ಕಾಪೋ೯ರೇಶನ್ ನಡೆದ ಎರಡು ದಿನಗಳ ಬೀಚ್ ಉತ್ಸವ ಭಾನುವಾರ ಸಮಾರೋಪಗೊಂಡಿತು.
ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಮಾರೋಪದಲ್ಲಿ ಮಾತನಾಡಿ, ಬೀಚ್ ಉತ್ಸವದಿಂದ ಪ್ರವಾಸೋದ್ಯಮಕ್ಕೆ ಹೆಚ್ಚು ಉತ್ತೇಜನ ದೊರಕಲಿದೆ. ಕರಾವಳಿಯ ಸೊಬಗನ್ನು ಹೆಚ್ಚಿಸಲು ಇಂತಹ ಕಾಯ೯ಕ್ರಮಗಳು ಇನ್ನಷ್ಟು ನಡೆಯಲಿ ಎಂದು ಹೇಳಿದರು.


ಸಮಾರಂಭದಲ್ಲಿ ಮೇಯರ್ ಮನೋಜ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಹೆಚ್ಚು ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಉದ್ಯಮಿ ರೋಹನ್ ಮೊಂಥೆರೋ, ಮುಡಾ ಆಯುಕ್ತ ನೂರ್ ಜಹರಾ ಖಾನಂ , ಪಿಲಿಕುಳ ಆಯುಕ್ತ ಡಾ. ಅರುಣ್ ಶೆಟ್ಟಿ, ಆರ್ ಟಿ ಓ ಶ್ರೀಧರ್ ಮಲ್ನಾಡ್, ಮತ್ತಿತರರು ಉಪಸ್ಥಿತರಿದ್ದರು.
ಭಾನುವಾರ ಕಡಲ ಕಿನಾರೆಯಲ್ಲಿ ಯೋಗ ಕಾಯ೯ಕ್ರಮ, ಉದಯ ರಾಗ, ಜಲಕ್ರೀಡೆ, ಮರಳು ಶಿಲ್ಪ ಸ್ಪಧೆ೯ ನಡೆಯಿತು.
ಸಮಾರೋಪದ ಬಳಿಕ ನೃತ್ಯೋತ್ಸವ ಹಾಗೂ ಖ್ಯಾತ ಗಾಯಕ ರಘು ದೀಕ್ಷಿತ್ ಅವರ ಲೈವ್ ಕಾಯ೯ಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು