5:26 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ

ಇತ್ತೀಚಿನ ಸುದ್ದಿ

ಕೃಷಿ ವಿದ್ಯುತ್ ಸಂಪರ್ಕ‌ ಕಡಿತ: ರೈತರ ವಿರೋಧ; ಮೂಡಿಗೆರೆ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಕೆ

24/01/2025, 16:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಲ್ ಪಾವತಿಸಿಲ್ಲದ ಕಾರಣಕ್ಕೆ ಕೃಷಿ ವಿದ್ಯುತ್ ಸಂಪರ್ಕ‌ ಕಡಿತಗೊಳಿಸದಂತೆ ರೈತ ಮುಖಂಡರು ಮೂಡಿಗೆರೆ ಪಟ್ಟಣದ ಮೆಸ್ಕಾಂ ಕಚೇರಿಗೆ ಮನವಿ ಮಾಡಿದ್ದಾರೆ.
ಬಿಲ್ ಪಾವತಿಸಿಲ್ಲ ಅಂತಾ ಕಡಿತಗೊಳಿಸುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.


ಕಳೆದ ಬಿಜೆಪಿ ಸರ್ಕಾರದಲ್ಲಿ 10 ಹೆಚ್ ಪಿಗೆ ಉಚಿತ ವಿದ್ಯುತ್ ನೀಡೋ ಭರವಸೆ ನೀಡಲಾಗಿತ್ತು. ಈಗ ವಿದ್ಯುತ್ ಕಡಿತಗೊಳಿಸುವುದರಿಂದ ರೈತರಿಗೆ ಸಮಸ್ಯೆ ಉಂಟಾಗಿದೆ.
10ರಿಂದ 15 ದಿನ ಬಳಸುವುದಕ್ಕೆ ವರ್ಷ ಪೂರ್ತಿ ಬಿಲ್ ನೀಡುತ್ತಿದೆ. ಕಾಫಿ ಗಿಡಗಳಿಗೆ ನೀರು ಹಾರಿಸುವ ಸಮಯದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಶೀಘ್ರ ರೈತರು ಹಾಗೂ ಜನಪ್ರತಿನಿಧಿಗಳ ಸಭೆಗೆ ರೈತರು
ಅಗ್ರಹಿಸಿದ್ದಾರೆ. ಮುಂದಿನ ದಿನದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು