7:26 AM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕೃಷಿ ವಿದ್ಯುತ್ ಸಂಪರ್ಕ‌ ಕಡಿತ: ರೈತರ ವಿರೋಧ; ಮೂಡಿಗೆರೆ ಮೆಸ್ಕಾಂ ಅಧಿಕಾರಿಗಳಿಗೆ ಮನವಿ ಸಲ್ಲಿಕೆ

24/01/2025, 16:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಿಲ್ ಪಾವತಿಸಿಲ್ಲದ ಕಾರಣಕ್ಕೆ ಕೃಷಿ ವಿದ್ಯುತ್ ಸಂಪರ್ಕ‌ ಕಡಿತಗೊಳಿಸದಂತೆ ರೈತ ಮುಖಂಡರು ಮೂಡಿಗೆರೆ ಪಟ್ಟಣದ ಮೆಸ್ಕಾಂ ಕಚೇರಿಗೆ ಮನವಿ ಮಾಡಿದ್ದಾರೆ.
ಬಿಲ್ ಪಾವತಿಸಿಲ್ಲ ಅಂತಾ ಕಡಿತಗೊಳಿಸುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ.


ಕಳೆದ ಬಿಜೆಪಿ ಸರ್ಕಾರದಲ್ಲಿ 10 ಹೆಚ್ ಪಿಗೆ ಉಚಿತ ವಿದ್ಯುತ್ ನೀಡೋ ಭರವಸೆ ನೀಡಲಾಗಿತ್ತು. ಈಗ ವಿದ್ಯುತ್ ಕಡಿತಗೊಳಿಸುವುದರಿಂದ ರೈತರಿಗೆ ಸಮಸ್ಯೆ ಉಂಟಾಗಿದೆ.
10ರಿಂದ 15 ದಿನ ಬಳಸುವುದಕ್ಕೆ ವರ್ಷ ಪೂರ್ತಿ ಬಿಲ್ ನೀಡುತ್ತಿದೆ. ಕಾಫಿ ಗಿಡಗಳಿಗೆ ನೀರು ಹಾರಿಸುವ ಸಮಯದಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತಿದೆ. ಶೀಘ್ರ ರೈತರು ಹಾಗೂ ಜನಪ್ರತಿನಿಧಿಗಳ ಸಭೆಗೆ ರೈತರು
ಅಗ್ರಹಿಸಿದ್ದಾರೆ. ಮುಂದಿನ ದಿನದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು