3:22 PM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ ಭೂಮಿ

25/01/2025, 22:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲ್ಲು ಗಣಿಗಾರಿಕೆ ಬ್ಲಾಸ್ಟ್ ಗೆ ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿದ್ದು,15 ಎಲ್ ಇಡಿ ಟಿವಿಗಳು ಬ್ಲಾಸ್ಟ್ ಆದ ಘಟನೆ
ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಅಡುಗೆ ಮನೆಯಲ್ಲಿದ್ದ ಪಾತ್ರೆಗಳು ಮನೆ ತುಂಬಾ ಚೆಲ್ಲಾಪಿಲ್ಲಿಯಾಗಿವೆ.
ಮನೆಯ ಮೇಲ್ಛಾವಣಿಗೆ ಹಾಕಿದ್ದ ಎಲ್.ಇ.ಡಿ.ಲೈಟ್ ಗಳು ಬ್ಲಾಸ್ಟ್ ಆಗಿವೆ.ಕೆಲ ಮನೆಯ ಕಿಟಕಿಯ ಗಾಜುಗಳು ಪುಡಿ-ಪುಡಿಯಾಗಿವೆ.
ಬ್ಲಾಸ್ಟ್ ತೀವ್ರತೆಗೆ ಸುಮಾರು 5-6 ಸೆಕೆಂಡ್ ಭೂಮಿ
ಕಂಪಿಸಿದೆ. ನಿನ್ನೆ ಸಂಜೆ 6 ಗಂಟೆಗೆ 2 ಡೈನಮೈಟ್ ಗಳು ಬ್ಲಾಸ್ಟ್ ಆಗಿವೆ. ವರ್ಷದ ಹಿಂದೆ ಕೂಡ ಇದೇ ಗ್ರಾಮದಲ್ಲಿ ಇದೇ ರೀತಿ ಘಟನೆ ಸಂಭವಿಸಿತ್ತು.
ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗಣಿಗಾರಿಕೆಯಿಂದ ಆತಂಕ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು