3:50 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ ಭೂಮಿ

25/01/2025, 22:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲ್ಲು ಗಣಿಗಾರಿಕೆ ಬ್ಲಾಸ್ಟ್ ಗೆ ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿದ್ದು,15 ಎಲ್ ಇಡಿ ಟಿವಿಗಳು ಬ್ಲಾಸ್ಟ್ ಆದ ಘಟನೆ
ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಅಡುಗೆ ಮನೆಯಲ್ಲಿದ್ದ ಪಾತ್ರೆಗಳು ಮನೆ ತುಂಬಾ ಚೆಲ್ಲಾಪಿಲ್ಲಿಯಾಗಿವೆ.
ಮನೆಯ ಮೇಲ್ಛಾವಣಿಗೆ ಹಾಕಿದ್ದ ಎಲ್.ಇ.ಡಿ.ಲೈಟ್ ಗಳು ಬ್ಲಾಸ್ಟ್ ಆಗಿವೆ.ಕೆಲ ಮನೆಯ ಕಿಟಕಿಯ ಗಾಜುಗಳು ಪುಡಿ-ಪುಡಿಯಾಗಿವೆ.
ಬ್ಲಾಸ್ಟ್ ತೀವ್ರತೆಗೆ ಸುಮಾರು 5-6 ಸೆಕೆಂಡ್ ಭೂಮಿ
ಕಂಪಿಸಿದೆ. ನಿನ್ನೆ ಸಂಜೆ 6 ಗಂಟೆಗೆ 2 ಡೈನಮೈಟ್ ಗಳು ಬ್ಲಾಸ್ಟ್ ಆಗಿವೆ. ವರ್ಷದ ಹಿಂದೆ ಕೂಡ ಇದೇ ಗ್ರಾಮದಲ್ಲಿ ಇದೇ ರೀತಿ ಘಟನೆ ಸಂಭವಿಸಿತ್ತು.
ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗಣಿಗಾರಿಕೆಯಿಂದ ಆತಂಕ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು