3:17 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ ಭೂಮಿ

25/01/2025, 22:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಲ್ಲು ಗಣಿಗಾರಿಕೆ ಬ್ಲಾಸ್ಟ್ ಗೆ ಮನೆಯ ಮೇಲ್ಛಾವಣಿಯ ಶೀಟ್ ಗಳು ಬಿರುಕು ಬಿಟ್ಟಿದ್ದು,15 ಎಲ್ ಇಡಿ ಟಿವಿಗಳು ಬ್ಲಾಸ್ಟ್ ಆದ ಘಟನೆ
ಚಿಕ್ಕಮಗಳೂರು ತಾಲೂಕಿನ ನಾಗರಹಳ್ಳಿ, ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಅಡುಗೆ ಮನೆಯಲ್ಲಿದ್ದ ಪಾತ್ರೆಗಳು ಮನೆ ತುಂಬಾ ಚೆಲ್ಲಾಪಿಲ್ಲಿಯಾಗಿವೆ.
ಮನೆಯ ಮೇಲ್ಛಾವಣಿಗೆ ಹಾಕಿದ್ದ ಎಲ್.ಇ.ಡಿ.ಲೈಟ್ ಗಳು ಬ್ಲಾಸ್ಟ್ ಆಗಿವೆ.ಕೆಲ ಮನೆಯ ಕಿಟಕಿಯ ಗಾಜುಗಳು ಪುಡಿ-ಪುಡಿಯಾಗಿವೆ.
ಬ್ಲಾಸ್ಟ್ ತೀವ್ರತೆಗೆ ಸುಮಾರು 5-6 ಸೆಕೆಂಡ್ ಭೂಮಿ
ಕಂಪಿಸಿದೆ. ನಿನ್ನೆ ಸಂಜೆ 6 ಗಂಟೆಗೆ 2 ಡೈನಮೈಟ್ ಗಳು ಬ್ಲಾಸ್ಟ್ ಆಗಿವೆ. ವರ್ಷದ ಹಿಂದೆ ಕೂಡ ಇದೇ ಗ್ರಾಮದಲ್ಲಿ ಇದೇ ರೀತಿ ಘಟನೆ ಸಂಭವಿಸಿತ್ತು.
ಮರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಗಣಿಗಾರಿಕೆಯಿಂದ ಆತಂಕ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು