11:35 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮಧ್ಯರಾತ್ರಿ ವ್ಯಾಘ್ರನ ಘರ್ಜನೆಗೆ ಬೆಚ್ಚಿಬಿದ್ದ ಗ್ರಾಮಸ್ಥರು: ರೈತರೇ ಹುಷಾರ್…! ಸ್ವಲ್ಪ ಯಾಮಾರಿದ್ರೂ ನಿಮ್ಮ ಜೀವಕ್ಕೆ ಕುತ್ತು!

27/01/2025, 10:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

*ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದ ಕೆರೆಯ ಬಳಿ ಕಾಣಿಸಿಕೊಂಡ ವ್ಯಾಘ್ರ

*ತನ್ನ ಮೂರು ಮರಿಗಳ ಜೊತೆ ಘರ್ಜಿಸಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿರುವ ಹೆಣ್ಣು ಹುಲಿ

*ಮಡುವಿನಹಳ್ಳಿ ಗ್ರಾಮದ ಮಾರ್ಗವಾಗಿ ತೆರಳುತ್ತಿದ್ದ ವಾಹನ ಸವಾರರ ಕಣ್ಣಿಗೆ ಬಿದ್ದು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿರುವ ವ್ಯಾಘ್ರ ಮತ್ತು ಮರಿಗಳು


*ಮಡುವಿನಹಳ್ಳಿ ಗ್ರಾಮದ ಮುಂಭಾಗದಲ್ಲಿ ಇರುವ ಕೆರೆಯ ಬಳಿ ಕಾಣಿಸಿಕೊಂಡಿರುವ ವ್ಯಾಘ್ರ ಮತ್ತು ಮರಿಗಳು

*ಸಮೀಪದಲ್ಲಿರುವ ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದ ಮಡುವಿನಹಳ್ಳಿ ಗ್ರಾಮಸ್ಥರು

*ಹೆಡಿಯಾಲ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ

*ಮಡುವಿನಹಳ್ಳಿ ಗ್ರಾಮದ ಸುತ್ತಮುತ್ತಲ ಕೆರೆ ಸಮೀಪ ಬಾರಿ ಗಾತ್ರದ ಹೆಣ್ಣು ಹುಲಿ ಮತ್ತು ಮರಿಗಳ ಹೆಜ್ಜೆ ಗುರುತುಗಳು ಪತ್ತೆ

*ಇಂದು ಸಂಜೆ ಬೋನು ಅಳವಡಿಸಲು ಮಡುವಿನಹಳ್ಳಿ ಗ್ರಾಮಸ್ಥರು ಅಗ್ರಹ

ಇತ್ತೀಚಿನ ಸುದ್ದಿ

ಜಾಹೀರಾತು