7:05 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜೆಪ್ಪಿನಮೊಗರು ಬಳಿಯ ಗುಜರಿ ಯಾರ್ಡ್‌ನಲ್ಲಿ ತಡರಾತ್ರಿ ಅಗ್ನಿ ಅನಾಹುತ: ಗೋಡಾನ್ ಸಂಪೂರ್ಣ ಭಸ್ಮ

27/01/2025, 13:24

ಮಂಗಳೂರು(reporterkarnataka.com): ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ನಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಗೋಡಾನ್ ಸಂಪೂರ್ಣ ಸುಟ್ಟು ಹೋಗಿದೆ.
ಜೆಪ್ಪಿನಮೊಗರು ಯೇನಪೊಯ ಶಾಲೆಯ ಸಮೀಪದ ಕುಡುಪಾಡಿಗೆ ಹೋಗುವ ರಸ್ತೆಯಲ್ಲಿರುವ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್‌ ಇದೆ. ಇಲ್ಲಿ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಶಾಸಕ ವೇದವ್ಯಾಸ ಕಾಮತ್ ಕೂಡಲೇ ಸ್ಥಳಕ್ಕೆ ಆಗಮಿಸಿದ್ದು, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ವ್ಯವಸ್ಥೆ ಮಾಡಿಸಿದ್ದಾರೆ. ಪಾಂಡೇಶ್ವರ ಅಗ್ನಿ ಶಾಮಕ ದಳದ ಸುಮಾರು 6ರಷ್ಟು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಿಯಂತ್ರಣಕ್ಕೆ ತಂದಿದೆ.


ಶಾಸಕ ವೇದವ್ಯಾಸ ಕಾಮತ್ ಜೊತೆಗೆ ಸ್ಥಳೀಯ ಕಾರ್ಪೊರೇಟರ್‌ಗಳಾದ ವೀಣಮಂಗಳ, ಭರತ್ ಕುಮಾರ್ ಎಸ್, ಶೈಲೇಶ್ ಶೆಟ್ಟಿ ‌ಬೆಂಕಿ ನಂದಿಸುವವರೆಗೆ ಸ್ಥಳದಲ್ಲಿ ಮೊಕ್ಕಂ ಹೂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು