2:41 AM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ಕಾಡಿನ ಬೆಂಕಿ: ಜನಜಾಗೃತಿಗಾಗಿ ಸಂಕೇತ್ ಯುವ ತಂಡದಿಂದ ಬೀದಿ ನಾಟಕ

28/01/2025, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಸಂಕೇತ್ ಯುವ ತಂಡ ಬೀದಿ ನಾಟಕದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ.
ಇತ್ತೀಚೆಗೆ ಅರಣ್ಯಗಳಿಗೆ ಬೆಂಕಿ ತಗುಲಿ ಗಿಡಮರಗಳು ಹಾಗೂ ಅರಣ್ಯ ಜೀವ ರಾಶಿಗಳು ನಾಶವಾಗಿರುವುದು ಕಳವಳಕಾರಿ ಸಂಗತಿ. ಹೀಗಾಗಿ ಜನರಿಗೆ ಅರಣ್ಯಗಳ ಬಗ್ಗೆ ಕಾಳಜಿ ಮೂಡುವಂತೆ ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ಅಭಿಯಾನ ಕೊಟ್ಟಿಗೆಹಾರ ಮತ್ತು ಬಣಕಲ್ ಪಟ್ಟಣಗಳಲ್ಲಿ ಬೀದಿ ನಾಟಕದ ಮೂಲಕ ಪರಿಸರ ಸಂರಕ್ಷಣೆಜಾಗೃತಿ ಮಾಡಲಾಯಿತು. ಆಕಸ್ಮಿಕವಾಗಿ ಅರಣ್ಯಗಳಿಗೆ ಬೆಂಕಿ ಹೊತ್ತಿಕೊಂಡರೆ ತಕ್ಷಣ ಬೆಂಕಿ ನಂದಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕುರಿತು ಬೀದಿ ನಾಟಕದ ಮೂಲಕ ಸಹ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮ ದಲ್ಲಿ ಅರಣ್ಯ ಗಸ್ತು ಪಾಲಕರಾದ ಅಭಿಜಿತ್, ಸುರೇಶ್, ಶಂಕ್ರಪ್ಪ ಹಾಗೂ ಸಂಕೇತ್ ಯುವ ತಂಡ ಚಿಕ್ಕಮಗಳೂರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು