11:43 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳ?: ಸಾಲಗಾರ ಆತ್ಮಹತ್ಯೆಗೆ ಯತ್ನ; ಕುಟುಂಬಸ್ಥರಿಂದ ಪೊಲೀಸರಿಗೆ ದೂರು

28/01/2025, 22:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಐಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಡೂರು ತಾಲೂಕಿನ ಸರಸ್ವತಿಪುರ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ್ (57) ಆತ್ಮಹತ್ಯೆಗೆ ಯತ್ನಿಸಿದವರು ಎಂದು ತಿಳಿದು ಬಂದಿದೆ.
ಪರ್ಸನಲ್ ಲೋನ್ ಅನ್ನ ಬ್ಯುಸಿನೆಸ್ ಲೋನ್ ಆಗಿ ಪರಿವರ್ತಿಸಿದ ಬ್ಯಾಂಕ್ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
5 ಲಕ್ಷ ಸಾಲ ತೀರಿಸಿದ್ದರು. ಮತ್ತೆ 47 ಸಾವಿರ ಕಟ್ಟಬೇಕು ಎಂದು ಕಿರುಕುಳ ನೀಡುತ್ತಿದ್ದರು.
ಸಾಲ ತೀರಿದ್ರೂ ಎನ್.ಓ.ಸಿ. ನೀಡದೆ ಮತ್ತಷ್ಟು ಹಣ ಕಟ್ಟುವಂತೆ ಬ್ಯಾಂಕ್ ಸಿಬ್ಬಂದಿಗಳು ಪೀಡಿಸುತ್ತಿದ್ದರು.
ಆಗಾಗ್ಗೆ ಮನೆಗೆ ಬರುವ ಬ್ಯಾಂಕ್ ಸಿಬ್ಬಂದಿಗಳು ಡೈಲಿ ಫೋನ್ ಮಾಡಿ ಹಿಂಸೆ ಕೊಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಡೂರು ಪೊಲೀಸ್ ಠಾಣೆಗೆ ವೆಂಕಟೇಶ್ ಕುಟುಂಬ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು