6:42 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರಯಾಗ್ ರಾಜ್ ದುರಂತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಂಬನಿ: ಬೆಳಗಾವಿ ಯಾತ್ರಿಗಳ ಸಾವಿಗೆ ಸಚಿವರ ಸಂತಾಪ

29/01/2025, 20:59

ಬೆಳಗಾವಿ(reporterkarnataka.com): ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ.
ದುರಂತದಲ್ಲಿ ಬೆಳಗಾವಿಯ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ರಾಜ್ಯದ ಇನ್ನು ಕೆಲವು ಜನ ಗಾಯಗೊಂಡಿರುವ ಮಾಹಿತಿಯಿದ್ದು, ಎಲ್ಲರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ರಾಜ್ಯ ಸರ್ಕಾರ ಅಧಿಕಾರಿಗಳನ್ನು ನಿಯೋಜಿಸಿದ್ದು, ನಮ್ಮವರ ರಕ್ಷಣೆಗೆ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು