11:03 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸುಮಾರು 1.75 ಕೋಟಿ ವೆಚ್ಚದಲ್ಲಿ ಸುರತ್ಕಲ್ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ರೂಫ್ ಹಾಗೂ ಸರ್ಫೇಸಿಂಗ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

31/01/2025, 16:12

ಸುರತ್ಕಲ್(reporterkarnataka.com): ಸುಮಾರು 1.75 ಕೋಟಿ ವೆಚ್ಚದಲ್ಲಿ ಸುರತ್ಕಲ್ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ರೂಫ್ ಹಾಗೂ ಸರ್ಫೇಸಿಂಗ್ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು, ಸುರತ್ಕಲ್ ಭಾಗದ ಜನರ ಬಹು ದಿನದ ಬೇಡಿಕೆಯನ್ನು ಈಡೇರಿಸಲು ಸಂಸದರು ನಿಗಮದ ಸಭೆ ನಡೆಸಿ ಅಭಿವೃದ್ಧಿಗೆ ಬೇಕಾದ ಕ್ರಮ ಕೈಗೊಂಡಿರುವುದಕ್ಕೆ ಕೃತಜ್ನತೆ ಸಲ್ಲಿಸಿದರು.


ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಪೋರೇಟರ್ಗಳು,ರೈಲ್ವೆ ಅಧಿಕಾರಿಗಳು,ಸ್ಥಳೀಯ ಸಂಘ ಸಂಸ್ಥೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು