5:37 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಕಡೂರು: ಬೋರ್ ವೆಲ್ ಗೆ ವಿದ್ಯುತ್‌ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ

02/02/2025, 13:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋರ್ ವೆಲ್ ಗೆ ವಿದ್ಯುತ್‌ ಲೈನ್ ವಿಚಾರಕ್ಕೆ ಸಂಬಂಧ
ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತು ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಿಸಲಾಗಿದೆ.
ಟಿಸಿಯಿಂದ ವಿದ್ಯುತ್ ಲೈನ್ ಎಳೆದುಕೊಂಡು ಬೋರ್ ಮೂಲಕ ತೋಟಕ್ಕೆ ನೀರಾಯಿಸ್ತಿದ್ರು. ಅದೇ ಟಿಸಿಯಿಂದ ಮತ್ತೊಂದು ಬೋರ್‌ ಗೆ ಕರೆಂಟ್ ಎಳೆದುಕೊಳ್ಳಲು ಯತ್ನ ನಡೆದಿತ್ತು. ಒಂದೇ ತೋಟದಲ್ಲಿ 2 ಬೋರ್ ಕಲ್ಲೇಶಪ್ಪ ತೆಗೆಸಿದ್ದರು. ಬೇಡ ಅಂದಾಗ ಮಾತಿಗೆ ಮಾತು ಬೆಳೆದು ಗಲಾಟೆ, ಕೊಲೆಯಲ್ಲಿ ಅಂತ್ಯಗೊಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಕಲ್ಲೇಸಪ್ಪ ಅವರನ್ನು
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಕಲ್ಲೇಶಪ್ಪ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅನಂತಪುರ ಗ್ರಾಮದ ನಾಗರಾಜಪ್ಪ, ಲೋಹಿತ್ ಹಾಗೂ ಗಂಗಾಧರಪ್ಪ ಮೇಲೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು