10:52 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಡೂರು: ಬೋರ್ ವೆಲ್ ಗೆ ವಿದ್ಯುತ್‌ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ

02/02/2025, 13:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋರ್ ವೆಲ್ ಗೆ ವಿದ್ಯುತ್‌ ಲೈನ್ ವಿಚಾರಕ್ಕೆ ಸಂಬಂಧ
ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತು ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಿಸಲಾಗಿದೆ.
ಟಿಸಿಯಿಂದ ವಿದ್ಯುತ್ ಲೈನ್ ಎಳೆದುಕೊಂಡು ಬೋರ್ ಮೂಲಕ ತೋಟಕ್ಕೆ ನೀರಾಯಿಸ್ತಿದ್ರು. ಅದೇ ಟಿಸಿಯಿಂದ ಮತ್ತೊಂದು ಬೋರ್‌ ಗೆ ಕರೆಂಟ್ ಎಳೆದುಕೊಳ್ಳಲು ಯತ್ನ ನಡೆದಿತ್ತು. ಒಂದೇ ತೋಟದಲ್ಲಿ 2 ಬೋರ್ ಕಲ್ಲೇಶಪ್ಪ ತೆಗೆಸಿದ್ದರು. ಬೇಡ ಅಂದಾಗ ಮಾತಿಗೆ ಮಾತು ಬೆಳೆದು ಗಲಾಟೆ, ಕೊಲೆಯಲ್ಲಿ ಅಂತ್ಯಗೊಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಕಲ್ಲೇಸಪ್ಪ ಅವರನ್ನು
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಕಲ್ಲೇಶಪ್ಪ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅನಂತಪುರ ಗ್ರಾಮದ ನಾಗರಾಜಪ್ಪ, ಲೋಹಿತ್ ಹಾಗೂ ಗಂಗಾಧರಪ್ಪ ಮೇಲೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು