7:00 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡೂರು: ಬೋರ್ ವೆಲ್ ಗೆ ವಿದ್ಯುತ್‌ ಲೈನ್ ಎಳೆಯುವ ವಿಚಾರದಲ್ಲಿ ಗಲಾಟೆ: ಕೊಲೆಯಲ್ಲಿ ಅಂತ್ಯ

02/02/2025, 13:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬೋರ್ ವೆಲ್ ಗೆ ವಿದ್ಯುತ್‌ ಲೈನ್ ವಿಚಾರಕ್ಕೆ ಸಂಬಂಧ
ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಡೂರು ತಾಲೂಕಿನ ವಡೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಗೀಡಾದವರನ್ನು ಕಲ್ಲೇಶಪ್ಪ (55) ಎಂದು ಗುರುತಿಸಲಾಗಿದೆ. ಪ್ರಕರಣ ಕುರಿತು ವಡೇರಹಳ್ಳಿ ಪಕ್ಕದ ಆನಂದಪುರ ಗ್ರಾಮದ ಮೂವರ ಮೇಲೆ ದೂರು ದಾಖಲಿಸಲಾಗಿದೆ.
ಟಿಸಿಯಿಂದ ವಿದ್ಯುತ್ ಲೈನ್ ಎಳೆದುಕೊಂಡು ಬೋರ್ ಮೂಲಕ ತೋಟಕ್ಕೆ ನೀರಾಯಿಸ್ತಿದ್ರು. ಅದೇ ಟಿಸಿಯಿಂದ ಮತ್ತೊಂದು ಬೋರ್‌ ಗೆ ಕರೆಂಟ್ ಎಳೆದುಕೊಳ್ಳಲು ಯತ್ನ ನಡೆದಿತ್ತು. ಒಂದೇ ತೋಟದಲ್ಲಿ 2 ಬೋರ್ ಕಲ್ಲೇಶಪ್ಪ ತೆಗೆಸಿದ್ದರು. ಬೇಡ ಅಂದಾಗ ಮಾತಿಗೆ ಮಾತು ಬೆಳೆದು ಗಲಾಟೆ, ಕೊಲೆಯಲ್ಲಿ ಅಂತ್ಯಗೊಂಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಕಲ್ಲೇಸಪ್ಪ ಅವರನ್ನು
ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ
ಚಿಕಿತ್ಸೆ ಫಲಕಾರಿಯಾಗದೆ ಕಲ್ಲೇಶಪ್ಪ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ.
ಅನಂತಪುರ ಗ್ರಾಮದ ನಾಗರಾಜಪ್ಪ, ಲೋಹಿತ್ ಹಾಗೂ ಗಂಗಾಧರಪ್ಪ ಮೇಲೆ
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು