7:49 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು