3:12 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ರಾಜೀವ್ ಪುಣ್ಯತಿಥಿ: ಯುವ ಕಾಂಗ್ರೆಸ್ ನಿಂದ 23ನೇ ದಿನ ಆಹಾರ ಪೊಟ್ಟಣ ವಿತರಣೆ

21/05/2021, 22:24

ಮಂಗಳೂರು(reporterkarnataka news):

ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ಪುಣ್ಯತಿಥಿ ಅಂಗವಾಗಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಲುಕ್ಮನ್ ಬಂಟ್ವಾಳ ಅವರ ನೇತೃತ್ವದಲ್ಲಿ ಹಾಗೂ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಹಯೋಗದೊಂದಿಗೆ 23 ನೇ ದಿನವಾದ ಶುಕ್ರವಾರ ನಗರದ ನಿರ್ಗತಿಕರಿಗೆ, ಗೂಡ್ಸ್ ಚಾಲಕರಿಗೆ ಮಧ್ಯಾಹ್ನದ ಊಟದ ಪೊಟ್ಟಣ ವಿತರಿಸಲಾಯಿತು. 


ಈ ಸಂದರ್ಭದಲ್ಲಿ ಮಂಗಳೂರು ಶಾಸಕ ಯು.ಟಿ ಖಾದರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಪಂಚಾಯತ್ ರಾಜ್ ಸಂಘಟನ್ ಜಿಲ್ಲಾಧ್ಯಕ್ಷ ಶುಭೋದಯ ಆಳ್ವ, ಹಿಂದುಳಿದ ವರ್ಗದ ರಾಜ್ಯ ನಾಯಕ ಗಣೇಶ್ ಪೂಜಾರಿ, ಜಿಲ್ಲಾ ಪ್ರ.ಕಾ. ಶಬ್ಬೀರ್ ಎಸ್, ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್, ರಮಾನಂದ ಪೂಜಾರಿ, ಇಂಟಕ್ ಪ್ರ.ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಕೆಪಿವೈಸಿಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಸಿ ಎಂ ಮುಸ್ತಫ, ಯೋಗೀಶ್ ಕುಮಾರ್, ಆರೀಫ್ ಬಾವ, ಏ.ಆರ್ ಇಮ್ರಾನ್, ಯುವ ನಾಯಕರಾದ ರಮಾನಂದ ಪೂಜಾರಿ, ಸೌಹಾನ್ ಎಸ್.ಕೆ, ಹಸನ್ ಡೀಲ್ಸ್, ಮೀನಾ ಟೆಲಿಸ್, ಶಾಫಿ, ಹಿಶಾಂ, ಇಮ್ರಾನ್ ಶಾಂತಿ ಅಂಗಡಿ ಮತ್ತು ಆಲ್ಫಾಝ್ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು